TSK

TSK · ಯಾಜಕಕಾಂಡ 27:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.

ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.