TSK

TSK · ಯಾಜಕಕಾಂಡ 6:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.