ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,
TSK
TSK · ಯಾಜಕಕಾಂಡ 6:20
Treasury of Scripture Knowledge references in ಕನ್ನಡ IRV.
¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
¶ “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.