TSK

TSK · ಯಾಜಕಕಾಂಡ 6:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.

ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.