ಮತ್ತಾಯನು 4:10
TSK
ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.
‹ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.›
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
¶ ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.