ಕೀರ್ತನೆಗಳು 40:6
TSK
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
TSK
Treasury of Scripture Knowledge references in ಕನ್ನಡ IRV.
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
¶ ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.›