ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.
TSK
TSK · ಲೂಕನು 19:9
Treasury of Scripture Knowledge references in ಕನ್ನಡ IRV.
‹ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?”› ಎಂದು ಕೇಳಿದನು.
‹ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ”› ಎಂದು ಹೇಳಿದನು.
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
¶ ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.