ಮತ್ತಾಯನು 4:3
TSK
¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
TSK
Treasury of Scripture Knowledge references in ಕನ್ನಡ IRV.
¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.