‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›
TSK
TSK · ಲೂಕನು 5:17
Treasury of Scripture Knowledge references in ಕನ್ನಡ IRV.
¶ ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
¶ ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.
ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
‹ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ”› ಅಂದನು.
‹ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”›
¶ ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,