ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
TSK
TSK · ಮಾರ್ಕನು 13:7
Treasury of Scripture Knowledge references in ಕನ್ನಡ IRV.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
¶ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
¶ ‹“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.›
‹ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ”› ಅಂದನು.
¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›