ಮತ್ತಾಯನು 27:43
TSK
ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
TSK
Treasury of Scripture Knowledge references in ಕನ್ನಡ IRV.
ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.
¶ ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,