TSK

TSK · ಮಾರ್ಕನು 4:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ›‹ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.›

ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,

ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.