ಮಾರ್ಕನು 1:23
TSK
ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
TSK
Treasury of Scripture Knowledge references in ಕನ್ನಡ IRV.
ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
ಏಕೆಂದರೆ ಯೇಸು, ‹“ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು”› ಎಂದು ಆಜ್ಞಾಪಿಸಿದ್ದನು.
ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.