TSK

TSK · ಮತ್ತಾಯನು 1:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.

¶ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.

ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,

ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.

ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.