¶ ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
TSK
TSK · ಮತ್ತಾಯನು 2:1
Treasury of Scripture Knowledge references in ಕನ್ನಡ IRV.
ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.
ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.
¶ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
¶ ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,