ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
TSK
TSK · ಮತ್ತಾಯನು 21:38
Treasury of Scripture Knowledge references in ಕನ್ನಡ IRV.
¶ ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
¶ ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
‹ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,›
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.