ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
TSK
TSK · ಮತ್ತಾಯನು 23:39
Treasury of Scripture Knowledge references in ಕನ್ನಡ IRV.
¶ ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
‹ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ”› ಅಂದನು.
¶ ಯೇಸು ತಿರುಗಿ ಅವರಿಗೆ, ‹“ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ”› ಎಂದನು.
‹ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು”› ಎಂದು ಹೇಳಿದನು.
‹ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.›
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.