ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
TSK
TSK · ಮತ್ತಾಯನು 26:70
Treasury of Scripture Knowledge references in ಕನ್ನಡ IRV.
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.
ಯೇಸು ಪೇತ್ರನಿಗೆ, ‹“ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ”› ಅಂದನು.
ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.