TSK

TSK · ಮತ್ತಾಯನು 27:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.

ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,