TSK

TSK · ಮತ್ತಾಯನು 7:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;

‹ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ›‹ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.›

¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.