ಆದಿಕಾಂಡ 22:6
TSK
ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
TSK
Treasury of Scripture Knowledge references in ಕನ್ನಡ IRV.
ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.