TSK

TSK · ನೆಹೆಮಿಯ 5:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.

ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.