ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
TSK
TSK · ಅರಣ್ಯಕಾಂಡ 11:18
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 16:3
TSK
ವಿಮೋಚನಕಾಂಡ 19:10
TSK
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
ಅರಣ್ಯಕಾಂಡ 11:1
TSK
¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
ಅರಣ್ಯಕಾಂಡ 14:2
TSK
ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,
¶ “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.