TSK

TSK · ಅರಣ್ಯಕಾಂಡ 11:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.

ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;