ವಿಮೋಚನಕಾಂಡ 16:23
TSK
ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.