ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.
TSK
TSK · ಅರಣ್ಯಕಾಂಡ 12:11
Treasury of Scripture Knowledge references in ಕನ್ನಡ IRV.
ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›