TSK

TSK · ಅರಣ್ಯಕಾಂಡ 14:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.

‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.