TSK

TSK · ಅರಣ್ಯಕಾಂಡ 14:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.

ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.

ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.