¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
TSK
TSK · ಅರಣ್ಯಕಾಂಡ 21:2
Treasury of Scripture Knowledge references in ಕನ್ನಡ IRV.
ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.
ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.
ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!