TSK

TSK · ಅರಣ್ಯಕಾಂಡ 22:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.

ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು

¶ ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,

¶ ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.

ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.