ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.
TSK
TSK · ಅರಣ್ಯಕಾಂಡ 22:17
Treasury of Scripture Knowledge references in ಕನ್ನಡ IRV.
ಅರಣ್ಯಕಾಂಡ 22:37
TSK
ಅರಣ್ಯಕಾಂಡ 23:29
TSK
ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
¶ ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
ಎಸ್ತೇರಳು 7:9
TSK
¶ ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.
ಮತ್ತಾಯನು 14:7
TSK
ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.