TSK

TSK · ಅರಣ್ಯಕಾಂಡ 22:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.

¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.