ಅರಣ್ಯಕಾಂಡ 14:37
TSK
ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
TSK
Treasury of Scripture Knowledge references in ಕನ್ನಡ IRV.
ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.