TSK

TSK · ಅರಣ್ಯಕಾಂಡ 23:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.

¶ ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.

¶ ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.

ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.

ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,