TSK

TSK · ಅರಣ್ಯಕಾಂಡ 23:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.

ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.