TSK

TSK · ಅರಣ್ಯಕಾಂಡ 29:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.

ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.

ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.