TSK

TSK · ಅರಣ್ಯಕಾಂಡ 29:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.

ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.