ವಿಮೋಚನಕಾಂಡ 32:22
TSK
ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
TSK
Treasury of Scripture Knowledge references in ಕನ್ನಡ IRV.
ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.
ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.