ಅರಣ್ಯಕಾಂಡ 21:27
TSK
¶ ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
TSK
Treasury of Scripture Knowledge references in ಕನ್ನಡ IRV.
¶ ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.