TSK

TSK · ಅರಣ್ಯಕಾಂಡ 35:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.