ವಿಮೋಚನಕಾಂಡ 19:21
TSK
ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
TSK
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.