¶ ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
TSK
TSK · ಅರಣ್ಯಕಾಂಡ 6:13
Treasury of Scripture Knowledge references in ಕನ್ನಡ IRV.