ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
TSK
TSK · ಙ್ಞಾನೋಕ್ತಿಗಳು 10:28
Treasury of Scripture Knowledge references in ಕನ್ನಡ IRV.
ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›
ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,