ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.
TSK
TSK · ಙ್ಞಾನೋಕ್ತಿಗಳು 11:16
Treasury of Scripture Knowledge references in ಕನ್ನಡ IRV.
ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
¶ ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.
‹ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ”› ಹೇಳುವರು.
‹ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ”› ಎಂದು ಉತ್ತರಕೊಟ್ಟನು.
ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.