TSK

TSK · ಙ್ಞಾನೋಕ್ತಿಗಳು 11:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.

ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”

ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.

ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.