ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,
TSK
TSK · ಙ್ಞಾನೋಕ್ತಿಗಳು 12:13
Treasury of Scripture Knowledge references in ಕನ್ನಡ IRV.
ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
¶ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?