ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
TSK
TSK · ಙ್ಞಾನೋಕ್ತಿಗಳು 12:26
Treasury of Scripture Knowledge references in ಕನ್ನಡ IRV.
ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
‹ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.›
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.