TSK

TSK · ಙ್ಞಾನೋಕ್ತಿಗಳು 13:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.

ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.

ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.

¶ ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?