ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
TSK
TSK · ಙ್ಞಾನೋಕ್ತಿಗಳು 21:10
Treasury of Scripture Knowledge references in ಕನ್ನಡ IRV.
ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
‹ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,›
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.