ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
TSK
TSK · ಙ್ಞಾನೋಕ್ತಿಗಳು 30:17
Treasury of Scripture Knowledge references in ಕನ್ನಡ IRV.
¶ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
¶ ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.